7:27 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ 

22/06/2022, 20:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು.

ಇಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ, ಜನ ತುಚ್ಛವಾಗಿ ನೋಡ್ತಾರೆ ಎಂದರು.

2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ.

ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು