9:22 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ 

22/06/2022, 20:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು.

ಇಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ, ಜನ ತುಚ್ಛವಾಗಿ ನೋಡ್ತಾರೆ ಎಂದರು.

2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ.

ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು