8:50 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ 

22/06/2022, 20:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು.

ಇಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ, ಜನ ತುಚ್ಛವಾಗಿ ನೋಡ್ತಾರೆ ಎಂದರು.

2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ.

ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು