3:02 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು