9:36 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು