7:27 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು