9:37 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು