10:48 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಶೋರೂಮ್ ಒಳಗಿದ್ದ 30 ವಾಹನ ಗಳ ಪೈಕಿ 6 ವಾಹನಗಳು ಭಸ್ಮವಾಗಿದ್ದು ಉಳಿದ  ಎಲೆಕ್ಟ್ರಿಕಲ್

24/06/2022, 12:57

ಮಂಗಳೂರು(reporterkarnataka.com):ನಗರದ ಪಂಪ್ ವೆಲ್ ಬಳಿಯ ನಾಗೂರಿ ಪಟೇಲ್ ಹೌಸ್ ಸಮೀಪದ ಎಲೆಕ್ಟ್ರಿಕಲ್ ಸ್ಕೂಟರ್ ಶೋರೂಮ್  ನಲ್ಲಿ ಶುಕ್ರವಾರ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ.

ಶೋರೂಮ್ ಒಳಗಿದ್ದ 30 ವಾಹನಗಳ ಪೈಕಿ 6 ವಾಹನಗಳು ಭಸ್ಮವಾಗಿದ್ದು ಉಳಿದ  ಎಲೆಕ್ಟ್ರಿಕಲ್ ಟೂ ವೀಲರ್ ಗೆ ಬೆಂಕಿ ತಗುಲಿ ಡ್ಯಾಮೇಜ್ ಆಗಿದೆ. ಬಿಲ್ಡಿಂಗ್ ಪೈಟಿಂಗ್, ಒಳ ಗೋಡೆಗಳಿಗೆ ಹಾನಿಯಾಗಿದೆ. ಒಂದನೇ ಮಹಡಿ ಕಟ್ಟಡದ ಮನೆಗೆ ಬೆಂಕಿಯ ಶಾಖದಿಂದಾಗಿ ಪೇಂಟಿಂಗ್ ಡ್ಯಾಮೇಜ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು