8:51 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು