7:38 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು