7:20 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು