1:29 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು