7:54 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ

19/06/2021, 16:17

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ 
ಇಂದು ನಡೆಯಿತು.

ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ್ ಶಿಂಗೆ ಅವರು ಪಾದ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ವಿತರಿಸಿದರು.


ನಂತರ ಮಾತನಾಡಿದ ಅವರು, ಪೌರಕಾರ್ಮಿಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡಿದ್ದಾರೆ. ಅವರ ಸೇವೆಯನ್ನು ಯಾವ ಕಾಲಕ್ಕೂ ಮರಿಯ ಬಾರದು ಎಂದು ಹೇಳಿದರು.ತಾಲೂಕಿನಲ್ಲಿ ಒಟ್ಟು 74 ಪೌರಕಾರ್ಮಿಕರಿಗೆ ಗೌರವ ಪ್ರಮಾಣ ಪತ್ರವನ್ನು ನೀಡಲಾಯಿತು. ನಂತರ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕಟ್ ಮಾಡಲಾಯಿತು.


ಈ ಸಂದರ್ಭದಲ್ಲಿ ರಮೇಶ್ ಸಿಂಧಗಿ, ರಾವಸಾಬ್ ಐಹೊಳೆ, ಅನಿಲ್ ಸುನದೊಳಿ, ಸಂಜು ಕಾಂಬಳೆ ಸುನಿತಾ ಐಹೊಳೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಈ ಎಲ್ಲ ಕಾರ್ಯಕ್ರಮವನ್ನು ಸಂಜು ಕಾಂಬಳೆ ಅವರು ನೆರವೇರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು