6:24 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ

19/06/2021, 16:17

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ 
ಇಂದು ನಡೆಯಿತು.

ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ್ ಶಿಂಗೆ ಅವರು ಪಾದ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ವಿತರಿಸಿದರು.


ನಂತರ ಮಾತನಾಡಿದ ಅವರು, ಪೌರಕಾರ್ಮಿಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡಿದ್ದಾರೆ. ಅವರ ಸೇವೆಯನ್ನು ಯಾವ ಕಾಲಕ್ಕೂ ಮರಿಯ ಬಾರದು ಎಂದು ಹೇಳಿದರು.ತಾಲೂಕಿನಲ್ಲಿ ಒಟ್ಟು 74 ಪೌರಕಾರ್ಮಿಕರಿಗೆ ಗೌರವ ಪ್ರಮಾಣ ಪತ್ರವನ್ನು ನೀಡಲಾಯಿತು. ನಂತರ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕಟ್ ಮಾಡಲಾಯಿತು.


ಈ ಸಂದರ್ಭದಲ್ಲಿ ರಮೇಶ್ ಸಿಂಧಗಿ, ರಾವಸಾಬ್ ಐಹೊಳೆ, ಅನಿಲ್ ಸುನದೊಳಿ, ಸಂಜು ಕಾಂಬಳೆ ಸುನಿತಾ ಐಹೊಳೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಈ ಎಲ್ಲ ಕಾರ್ಯಕ್ರಮವನ್ನು ಸಂಜು ಕಾಂಬಳೆ ಅವರು ನೆರವೇರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು