8:01 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ

19/06/2021, 16:17

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ 
ಇಂದು ನಡೆಯಿತು.

ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ್ ಶಿಂಗೆ ಅವರು ಪಾದ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ವಿತರಿಸಿದರು.


ನಂತರ ಮಾತನಾಡಿದ ಅವರು, ಪೌರಕಾರ್ಮಿಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡಿದ್ದಾರೆ. ಅವರ ಸೇವೆಯನ್ನು ಯಾವ ಕಾಲಕ್ಕೂ ಮರಿಯ ಬಾರದು ಎಂದು ಹೇಳಿದರು.ತಾಲೂಕಿನಲ್ಲಿ ಒಟ್ಟು 74 ಪೌರಕಾರ್ಮಿಕರಿಗೆ ಗೌರವ ಪ್ರಮಾಣ ಪತ್ರವನ್ನು ನೀಡಲಾಯಿತು. ನಂತರ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕಟ್ ಮಾಡಲಾಯಿತು.


ಈ ಸಂದರ್ಭದಲ್ಲಿ ರಮೇಶ್ ಸಿಂಧಗಿ, ರಾವಸಾಬ್ ಐಹೊಳೆ, ಅನಿಲ್ ಸುನದೊಳಿ, ಸಂಜು ಕಾಂಬಳೆ ಸುನಿತಾ ಐಹೊಳೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಈ ಎಲ್ಲ ಕಾರ್ಯಕ್ರಮವನ್ನು ಸಂಜು ಕಾಂಬಳೆ ಅವರು ನೆರವೇರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು