2:30 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು