12:03 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು