7:52 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು