9:32 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು