7:38 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು