9:10 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು