6:24 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ 2022ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಹಾಸ್ಪಿಟಲ್ ಪ್ರಶಸ್ತಿ

27/06/2022, 10:22

ಮಂಗಳೂರು(reporterkarnataka.com): ನಗರದ ಹೊರವಲಯದ ದೇರಳಕಟ್ಟೆಯಲ್ಲಿರುವ ಪ್ರತಿಷ್ಠಿತ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ನ್ಯೂಸ್ 18 ವತಿಯಿಂದ 2022 ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಆಸ್ಪತ್ರೆ ಪ್ರಶಸ್ತಿ ನೀಡಲಾಗಿದೆ. 


ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಶಾಂತಾರಾಮ ಶೆಟ್ಟಿ ಅವರು  ಪ್ರಶಸ್ತಿಯನ್ನು ಸ್ವೀಕರಿಸಿದರು. ಆರೋಗ್ಯ ಸೇವೆಯಲ್ಲಿ ಆಸ್ಪತ್ರೆಯ ನಿಸ್ವಾರ್ಥ ಸೇವೆಗೆ ಈ ಪ್ರಶಸ್ತಿಯು ಇನ್ನೊಂದು ಗರಿಯನ್ನು ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು