9:20 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ

19/06/2021, 18:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ವಹಿಸಿದ್ಧರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ ಕನ್ನಾಳ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಆಡಳಿತ ಅನುಷ್ಠಾನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಅಧಿಕಾರ ವಹಿಸಿದ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಕನ್ನಾಳ ಅವರಿಗೆ ಪಂಚಾಯಿತಿ ಸಿಬ್ಬಂದಿಗಳು ಸನ್ಮಾನಿಸಿದರು. 

 ಗ್ರಾಮ ಪಂಚಾಯಿತಿ ಗ್ರಂಥಪಾಲಕ ಗಂಗಾಧರ ರೆಡ್ಡಿ ಸ್ವಾಗತಿಸಿದರು. ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ  ಬರುವ ಹೊವಿನಬಾವಿ, ಕಾಟಗಲ್, ಬುದ್ಧಿನ್ನಿ ಸಾನಬಾಳ, ಮುದಬಾಳ ಗ್ರಾಮಗಳ ಎಲ್ಲಾ ಸದಸ್ಯರಾದ ಬಸವರಾಜ ವಂದಲಿ, ಅಮರೇಶ ಹೊಸಮನಿ,  ಚಂದ್ರಮ್ಮ ಲೀಂಗೇಶ, ರೇಣುಕಮ್ಮಮಾನಯೈ, ಸುಂದರಮ್ಮ, ದೊಡ್ಡ ಬಸಮ್ಮ ನೂರಸಾಬ, ಅಮರಮ್ಮಕಾಟಗಲ್, ರೇಣುಕಮಮ್ಮ, ಮಲ್ಲಿಕಾಜ್ಞನ ಮುದಬಾಳ , ಮಲ್ಲ್ಮಮ್ಮ  ಹೂವಿನಭಾವಿ,  ಮಲ್ಲ್ಪಪ್ ಹೂವಿನಭಾವಿ, ಆದಪ್ಪ, ಹೂವಿನಬಾವಿ, ಗುರುರಾಜ ಬುದ್ಧಿನ್ನಿ, ಹಂಪಮ್ಮ, ಚನ್ನಬಸಮ್ಮ, ದಾಕ್ಷಾಯಿಣಿ, ಸಿದ್ದಪ್ಪ ಸಾನಬಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು