10:13 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು

08/05/2021, 15:26

ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ‌.

ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಕಾರ್ಮಿಕರಲ್ಲಿ ಬಹುತೇಕರು ಆಂಧ್ರಪ್ರದೇಶದ ಪುಲಿವೆಂಡುಲ ಮೂಲದವರಾಗಿದ್ದು, ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು