12:01 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು