7:08 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು