12:01 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು