5:35 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು