12:19 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು