9:52 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು