12:00 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು