5:58 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು