1:11 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಜುಲೈ 1ರಿಂದ ವಿದ್ಯುತ್ ದರ ಏರಿಕೆ ಪ್ರಸ್ತಾಪ ಇಲ್ಲ, ಆತಂಕ ಬೇಡ: ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

29/06/2022, 11:09

ಬೆಂಗಳೂರು(reporterkarnataka.com): ಜುಲೈ 1ರಿಂದ ವಿದ್ಯುತ್ ದರ ಹೆಚ್ಚಳವಾಗಲಿದೆ ಎಂಬ ಸಂದೇಶ ಎಲ್ಲಾ ಕಡೆ ರವಾನೆಯಾಗಿದ್ದು, ರಾಜ್ಯ ಸರ್ಕಾರದ ಮುಂದೆ ಇಂಥ ಯಾವುದೇ ಪ್ರಸ್ತಾಪವಿಲ್ಲ ಎಂದು ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳದ ಸಂಬಂಧಿಸಿದಂತೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸಲಾಗುತ್ತದೆ. ಹಾಗೂ ರಾಜ್ಯ ಸರ್ಕಾರದ ಮುಂದೆ ಇಂಥ ಯಾವುದೇ ಪ್ರಸ್ತಾಪವಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು