12:26 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

29/06/2022, 14:30

ಮಂಗಳೂರು(reporterkarnataka.com):

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಜಿ.ಕೆ. ಹರಿಪ್ರಸಾದ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ವುಡ್ ಲಾಂಡ್ಸ್ ನಲ್ಲಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ 
ಜ್ಯೋತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ 
ನಡೆಯಿತು. 

ಈ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
2022-23ರ ಸ್ಥಾಪಕ ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರುಗುತ್ತು, ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಮಾರ್ಕೆಟಿಂಗ್ ಚೇರ್ ಪರ್ಸನ್ ಲತಾ ಕಲ್ಲಡ್ಕ, ಸರ್ವಿಸ್ ಚೇರ್ ಪರ್ಸನ್ ನಾಗರಾಜ್ ಬಜಾಲ್, ಲಯನ್ ಟೇಮ್ ಅಂಜನ ಪ್ರಭಾಕರ್, ಗೋಲ್ಡನ್ ಮೆಂಬರ್ ಸನ್ಮಾತ್ ಹೆಗ್ಡೆ ಕುಂದಾಪುರ, ಜೆ ಕೆ ನಿತ್ಯಾನಂದ ರಾವ್, ಸುರೇಶ್ ವಸಿಷ್ಠ ಅವಿರೋಧವಾಗಿ ಆಯ್ಕೆಗೊಂಡರು.

ಸುಭಾಷ್ ರೈ, ಉದಯ ಆಚಾರ್ಯ ಹಾಗೂ ಸುರೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು