5:40 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

29/06/2022, 14:30

ಮಂಗಳೂರು(reporterkarnataka.com):

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಜಿ.ಕೆ. ಹರಿಪ್ರಸಾದ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ವುಡ್ ಲಾಂಡ್ಸ್ ನಲ್ಲಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ 
ಜ್ಯೋತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ 
ನಡೆಯಿತು. 

ಈ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
2022-23ರ ಸ್ಥಾಪಕ ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರುಗುತ್ತು, ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಮಾರ್ಕೆಟಿಂಗ್ ಚೇರ್ ಪರ್ಸನ್ ಲತಾ ಕಲ್ಲಡ್ಕ, ಸರ್ವಿಸ್ ಚೇರ್ ಪರ್ಸನ್ ನಾಗರಾಜ್ ಬಜಾಲ್, ಲಯನ್ ಟೇಮ್ ಅಂಜನ ಪ್ರಭಾಕರ್, ಗೋಲ್ಡನ್ ಮೆಂಬರ್ ಸನ್ಮಾತ್ ಹೆಗ್ಡೆ ಕುಂದಾಪುರ, ಜೆ ಕೆ ನಿತ್ಯಾನಂದ ರಾವ್, ಸುರೇಶ್ ವಸಿಷ್ಠ ಅವಿರೋಧವಾಗಿ ಆಯ್ಕೆಗೊಂಡರು.

ಸುಭಾಷ್ ರೈ, ಉದಯ ಆಚಾರ್ಯ ಹಾಗೂ ಸುರೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು