5:34 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ

19/06/2021, 19:49

 

ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ.

ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಶೇ. 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೆಟ್ರೋ ರೈಲು ಕೂಡ ಓಡಾಟ ನಡೆಸಲಿದೆ. ಆಟೋರಿಕ್ಷಾ, ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ.

ಎಲ್ಲ ಅಗತ್ಯ ವಸ್ತುಗಳ ಅಂಗಡಿಗಳು ತೆರೆದುಕೊಳ್ಳಿದೆ. ಆಭರಣದಂಗಡಿ, ಮೊಬೈಲ್ ಅಂಗಡಿ, ಸೆಲೂನ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಗಳಲ್ಲಿ ಪಾರ್ಸೆಲ್ ಗೆ ಅನುಮತಿ ನೀಡಲಾಗಿದೆ. ಥಿಯೇಟರ್ ಗಳಿಗೆ ಅವಕಾಶ ನೀಡಲಾಗಿಲ್ಲ. ಹಾಗೆ ರಾತ್ರಿ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು