3:43 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗಳೂರಿಗೆ ದೈವಜ್ಞ ಶ್ರೀಗಳು: ಜುಲೈ 3ರಂದು ಗುರುವಂದನಾ, ಪಾದುಕಾ ಪೂಜೆ ಕಾರ್ಯಕ್ರಮ

01/07/2022, 00:01

ಮಂಗಳೂರು(reporterkarnataka.com) : ಸಮಸ್ತ ದೈವಜ್ಞ ಬ್ರಾಹ್ಮಣ ಸಮಾಜದ ಗುರುವರ್ಯರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು (ಶ್ರೀ ಜ್ಞಾನೇಶ್ವರೀ ಪೀಠ,   ದೈವಜ್ಞ ಬ್ರಾಹ್ಮಣ ಮಠ,   ಶ್ರೀ ಕ್ಷೇತ್ರ ಕರ್ಕಿ. ಹೊನ್ನಾವರ. ) ಮಂಗಳೂರಿಗೆ ಆಗಮಿಸಲಿರುವರು.

ಆ ಪ್ರಯುಕ್ತ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ ,  ದೈವಜ್ಞ ಮಹಿಳಾ ಮಂಡಳಿ,  ದೈವಜ್ಞ ಚಿನ್ನ ಬೆಳ್ಳಿ ಕೆಲಸಗಾರರ ಸಂಘ,  ದೈವಜ್ಞ ಯುವಕ ಮಂಡಳಿ ಆಶ್ರಯದಲ್ಲಿ ಜುಲೈ3ರಂದು  ಬೆಳಿಗ್ಗೆ 10 ಗಂಟೆಗೆ ಅಶೋಕ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಂದನಾ ಮತ್ತು ಪಾದುಕಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಎಂ. ರೇವಣ್ಕರ್, ನೂತನ್  ಇಂಡಿಯನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ನ  ನಾಗರಾಜ ಶೇಟ್, ಹಾಗೂ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ — ಸಂಸ್ಥೆಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿರುವರು. 

ಇತ್ತೀಚಿನ ಸುದ್ದಿ

ಜಾಹೀರಾತು