3:12 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಕ್ರೊಕೊಡೈಲ್ ಸೆರೆ

01/07/2022, 12:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದಲ್ಲಿ ಮೊಸಳೆ‌ ಪ್ರತ್ಯಕ್ಷವಾಗಿದ್ದು, ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ
ಗ್ರಾಮಸ್ಥರು ಸೇರಿ ಸೆರೆ ಹಿಡಿದರು.

ಗ್ರಾಮದ ಹಳ್ಳದಲ್ಲಿ ಪ್ರತ್ಯೇಕವಾದ ಮೊಸಳೆ ಕಂಡು ಗ್ರಾಮಸ್ಥರು ಗಾಬರಿಗೊಂಡರು. ನದಿ‌ ಪಕ್ಕದಲ್ಲಿರುವ ಗ್ರಾಮ ಕಾತ್ರಾಳ ಆಗಿದೆ. ನದಿ ಪಕ್ಕದ ಹಳ್ಳದ ಪಕ್ಕದಲ್ಲಿ ಮಣ್ಣು ತೆಗೆದಿದ್ದು, ಮಣ್ಣು ತೆಗೆದ ಜಾಗದಲ್ಲಿ‌ ಮೊಸಳೆ ಪ್ರತ್ಯೇಕ್ಷವಾಗಿದೆ.


ಮೊಸಳೆ ಕಂಡು ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದರು. ನಂತರ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಕೂಡಿ ಮೊಸಳೆಯನ್ನು ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು