12:03 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು

01/07/2022, 22:09

ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.

ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು