6:12 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ 

02/07/2022, 09:54

ಮಡಿಕೇರಿ(reporterkarnataka.com):
ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ‌ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ‌ಸಂದೇಶಗಳಿಂದ ಜನರು ಭಯಪಡಬಾರದು. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು.

ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ ಸಾಧ್ಯತೆ ಇದ್ದು ಜನ ಆತಂಕಪಡಬೇಕಿಲ್ಲ ಎಂದು ಭೂಗರ್ಭ ತಜ್ಞರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು