8:25 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ: ನೂತನ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

03/07/2022, 20:20

ಮಂಗಳೂರು(reporterkarnataka.com):ಮಂಗಳೂರಿನಲ್ಲಿ‌ ನೂತನವಾಗಿ “ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. 

ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ‌ ನೂತನ‌ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ‌ ಅಧ್ಯಕ್ಷ ರಾಗಿ ಆಯ್ಕೆ‌‌ ಮಾಡಲಾಗಿದೆ. ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ‌ ಕಾರ್ಯದರ್ಶಿಯಾಗಿ‌ ಸುಖ್ ಪಾಲ್ ಪೊಳಲಿ, ಜತೆ ಕಾರ್ಯದರ್ಶಿಯಾಗಿ ಅಖಿಲ್ ಆರ್.ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ‌ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು