12:38 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

03/07/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಹಿನ್ನೆಲೆ ಹಿಂದೂಪರ ಸಂಘಟನೆಗಳಿಂದ ಮಳೆ ಮಧ್ಯೆಯೂ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಯಿತು.


ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಯಿತು.


ರಾಜಸ್ಥಾನದ ಕಾಂಗ್ರೆಸ್ ಸರ್ಕಾರ, ಹಂತಕರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನೂರಾರು ಸಂಖ್ಯೆಯಲ್ಲಿ ಹಿಂದು ಕಾರ್ಯಕರ್ತರು ಭಾಗಿಯಾಗಿದ್ದರು. ಹಂತಕರ ಪ್ರಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು