8:56 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾಫಿನಾಡಿನ ಭದ್ರಾ: ಕಳಸದ ಹೆಬ್ಬಾಳ ಸೇತುವೆ ಮುಳುಗಡೆ

04/07/2022, 13:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕುದುರೆಮುಖ ಸುತ್ತಮುತ್ತ ಭಾನುವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದು,ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ.

ಮಲೆನಾಡಿನಲ್ಲಿ ಭಾರೀ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ.

ಇದರ ಪರಿಣಾಮ ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಎರಡು ಅಡಿ ನೀರು ಹರಿಯುತ್ತಿದೆ. ಕಳಸ- ಹೊರನಾಡು ದೇವಸ್ಥಾನ ಸಂಪರ್ಕ ಕಡಿದು ಹೋಗಿದೆ.


ಈ ವರ್ಷ ಮೊದಲ ಬಾರಿಗೆ ಮುಳುಗಿದ ಹೆಬ್ಬಾಳೆ ಸೇತುವೆ ಮುಖುಗಿದೆ. ಪ್ರತಿ ಮಳೆಗಾಲದಲ್ಲೂ ಹಲವು ಬಾರಿ ಮುಳುಗಡೆಯಾಗುತ್ತಿದೆ ಈ ಹೆಬ್ಬಾಳೆ ಸೇತುವೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು