6:52 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾಫಿನಾಡಿನ ಭದ್ರಾ: ಕಳಸದ ಹೆಬ್ಬಾಳ ಸೇತುವೆ ಮುಳುಗಡೆ

04/07/2022, 13:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕುದುರೆಮುಖ ಸುತ್ತಮುತ್ತ ಭಾನುವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದು,ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ.

ಮಲೆನಾಡಿನಲ್ಲಿ ಭಾರೀ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ.

ಇದರ ಪರಿಣಾಮ ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಎರಡು ಅಡಿ ನೀರು ಹರಿಯುತ್ತಿದೆ. ಕಳಸ- ಹೊರನಾಡು ದೇವಸ್ಥಾನ ಸಂಪರ್ಕ ಕಡಿದು ಹೋಗಿದೆ.


ಈ ವರ್ಷ ಮೊದಲ ಬಾರಿಗೆ ಮುಳುಗಿದ ಹೆಬ್ಬಾಳೆ ಸೇತುವೆ ಮುಖುಗಿದೆ. ಪ್ರತಿ ಮಳೆಗಾಲದಲ್ಲೂ ಹಲವು ಬಾರಿ ಮುಳುಗಡೆಯಾಗುತ್ತಿದೆ ಈ ಹೆಬ್ಬಾಳೆ ಸೇತುವೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು