1:21 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತ್ತೆ ಮತ್ತೆ ಕಾಡಾನೆ ಹಾವಳಿ; ತೋಟಕ್ಕೆ ಲಗ್ಗೆ ಇಟ್ಟ ಗಜರಾಜನಿಂದ ಲಕ್ಷಕ್ಕೂ ಅಧಿಕ ಹಾನಿ

04/07/2022, 16:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಇಲ್ಲಿನ ಮೂಡಿಗೆರೆ ತಾಲೂಕಿನ ಬೆಟ್ಟಿಗೆರೆ ಗ್ರಾಮದಲ್ಲಿ ತೋಟವೊಂದಕ್ಕೆ ದಾಳಿ ಮಾಡಿದ ಕಾಡಾನೆ ಅಪಾರ ನಷ್ಟ ಉಂಟು ಮಾಡಿದೆ.


ಅಣ್ಣಿ ಪೂಜಾರಿ ಎಂಬವರ ತೋಟಕ್ಕೆ ಭಾನುವಾರ ರಾತ್ರಿ ದಾಳಿ ಇಟ್ಟ ಕಾಡನೆಗಳು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ತೋಟದಲ್ಲಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ತೆಂಗು, ಏಲಕ್ಕಿ ಮೊದಲಾದ ಬೆಲೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು