10:26 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅಕ್ರಮ ಗೋಸಾಗಾಟ‌ ತಡೆಯಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ

04/07/2022, 17:09

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಇಲಾಖೆಗೆ ಸೂಚನೆ ನೀಡಿದ್ದಾರೆ. 

ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು. ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು