8:20 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ‌ ಅಪಾಯದಿಂದ ಪಾರು

04/07/2022, 21:35

ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ಉರುಳಿಬಿದ್ದದೆ.

ಭಾನುವಾರ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಈ ಭಾಗದಲ್ಲಿ ಸೂಕ್ತ ದಾರಿದೀಪ, ನಾಮ ಫಲಕದ ವ್ಯವಸ್ಥೆ ಇಲ್ಲ. ಹೀಗಾಗಿ ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ‌. ಈ ಹಿಂದೆಯೂ ಇದೇ ಸ್ಥಳದಲ್ಲಿ ಟ್ಯಾಂಕರ್, ಲಾರಿ ಉರುಳಿಬಿದ್ದಿತ್ತು. ಹಾಗಾಗಿ ಕೂಡಲೇ ದಾರಿ ದೀಪದ ವ್ಯವಸ್ಥೆ ಮಾಡಬೇಕು. ತಿರುವು ಇರುವ ಬಗ್ಗೆ ಸೂಚನೆ ನೀಡುವ ನಾಮಫಲಕ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು