7:37 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಬ್ಬಿಕಲ್ಲು: ಶೃಂಗೇರಿ- ಹೊರನಾಡು ಮಾರ್ಗ ಮಧ್ಯೆ ಧರೆ ಕುಸಿತ; 6 ಮರಗಳು ಧರಾಶಾಯಿ, ಅಪಾಯದಲ್ಲಿ ರಸ್ತೆ

05/07/2022, 13:34

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ಮಧ್ಯೆ ಅಬ್ಬಿಕಲ್ಲು ಎಂಬಲ್ಲಿ ಧರೆ ಕುಸಿದು ಐದಾರು ಮರಗಳು ಗದ್ದೆಗೆ ಬಿದ್ದಿವೆ.


ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ದಲ್ಲಿ ರಸ್ತೆಯ ಅಂಚು ಕುಸಿದು ಬಿದ್ದಿದೆ. ಕುಸಿತ ರಸ್ತೆಯ ಡಾಮಾರು ವರೆಗೂ ತಲುಪಿದೆ. ಹೀಗೆ ಕುಸಿತ ಮುಂದುವರಿದರೆ ರಸ್ತೆಗೆ ಅಪಾಯ ಉಂಟಾಗುವ ಸಾಧ್ಯತೆಗಳಿವೆ.

ರಸ್ತೆಗೆ  ಸರಿಯಾದ ಚರಂಡಿಗಳಿಲ್ಲದೆ ನೀರೆಲ್ಲ ರಸ್ತೆಯ ಮೇಲೆ ಹೋಗುತ್ತಿರುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು