4:44 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು