2:01 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು